ರಾಕಿಂಗ್ ಸ್ಟಾರ್ ಯಶ್ ಅಪರೂಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕಾಣಿಸಿಕೊಂಡಿದ್ದಾರೆ..
ಬೆಂಗಳೂರಿನಿಂದ ಮೈಸೂರಿಗೆ ಮುಖ್ಯಮಂತ್ರಿ ಅವರ ಜೊತೆ ಯಶ್ ಹೆಲಿಕ್ಯಾಫ್ಟರ್ ನಲ್ಲಿ ತೆರಳಿದ್ದು, ಅಲ್ಲಿ ಅವರು ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಸಹ ಹಾಜರಿದ್ದರು.